CONTESTED
POLITICS
KARNATAKA
VS Ugrappa demands all-party meet to discuss reservation hike

ಬಾಗಲಕೋಟೆ: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಈ ಬಗ್ಗೆ ಚರ್ಚಿಸಲು ಸರ್ವ ಪಕ್ಷ ಸಭೆ ಕರೆಯಬೇಕು ಹಾಗೂ ಸರ್ವ ಪಕ್ಷ ನಿಯೋಗವನ್ನು ಪ್ರಧಾನಿ ಬಳಿ ತೆಗೆದುಕೊಂಡು ಹೋಗಬೇಕು’ ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ವಿ.
Read the original at ಪ್ರಜಾವಾಣಿ ↗