BAD
CRIME
KARNATAKA
ड्यूटी में बाधा डालने के आरोप में महिला गिरफ्तार, जमानत पर रिहा

ದಾವಣಗೆರೆ: ಕುಡಿದು ವಾಹನ ಚಾಲನೆ ಮಾಡುತ್ತಿದ್ದವರ ಪತ್ತೆಗೆ ಮುಂದಾದ ದಕ್ಷಿಣ ಸಂಚಾರ ಠಾಣೆಯ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವತಿಯನ್ನು ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗