UGLY
INDIA
KARNATAKA
ಟ್ರಿನಿಟಿ ಮೆಟ್ರೊ ನಿಲ್ದಾಣದ ಬಳಿ ಕಾರ್ಮಿಕ ಸಾವು, ನಾಲ್ವರ ವಿರುದ್ಧ ಎಫ್ಐಆರ್

ಬೆಂಗಳೂರು: ನಮ್ಮ ಮೆಟ್ರೊ ಟ್ರಿನಿಟಿ ನಿಲ್ದಾಣದ ಹೊರಭಾಗದಲ್ಲಿ ಬೆಳಕಿನ ವ್ಯವಸ್ಥೆಯ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ पर मूल खबर पढ़ें ↗